ಚಾಮರಾಜನಗರ: ಚಾರ್ಜ್ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸ್ಟಾರ್ಟ್ ಮಾಡಿದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಈ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ಜರುಗಿದೆ.
ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರಿಗೆ ಸೇರಿದ ಬೈಕ್ ಬೆಂಕಿಗೆ ಆಹುತಿ ಆಗಿದೆ.
ಚಾರ್ಜ್ ಮಾಡಿದ ನಂತರ ಬೈಕ್ ಸ್ಟಾರ್ಟ್ ಮಾಡಿದ ವೇಳೆ ಹೊಗೆ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ದಿಢೀರ್ ಬೆಂಕಿಯ ಜ್ವಾಲೆ ಕಾಣಿಸಿಕೊಂಡು ಹೊತ್ತಿ ಉರಿದಿದೆ.ಮದ್ರಾಸ್ ಐ : ಲಕ್ಷಣಗಳು ಮುನ್ನೆಚ್ಚರಿಕೆ ಮತ್ತು ರಕ್ಷಣೆ
ಕೂಡಲೇ, ಕೆಲ ಯುವಕರು ಸೇರಿ ಉರಿಯುತ್ತಿದ್ದ ಬೈಕ್ಗೆ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ.
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ
- ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ
- ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ
- ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ