ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಮ್ಮ ನಾಲ್ವರು ಆಪ್ತರ ಜೊತೆ ಕಳೆದ ರಾತ್ರಿ ಬೆಂಗಳೂರಿನಿಂದ ಮಲೇಷ್ಯಾಯಕ್ಕೆ ತೆರಳಿದ್ದಾರೆ.
ಕುಟುಂಬ ಸಮೇತ ಯುರೋಪ್ ಪ್ರವಾಸಕ್ಕೆ ಹೋಗಿ ಮರಳಿದ್ದ ಕುಮಾರಸ್ವಾಮಿ ಇದೀಗ ಮಲೇಷ್ಯಾ ಪ್ರವಾಸ ಕೈಗೊಂಡಿದ್ದಾರೆ.
ಕುಮಾರಸ್ವಾಮಿಯ ಜೊತೆ ಮಾಜಿ ಶಾಸಕ ಸಾ ರಾ ಮಹೇಶ್, ಎಂ ಮಂಜುನಾಥ್, ಪರಿಷತ್ ಸದಸ್ಯ ಬೋಜೇಗೌಡ, ಮಾಜಿ ಪರಿಷತ್ ಸದಸ್ಯ ರಮೇಶ್ ಗೌಡ ಸಾಥ್ ನೀಡಿದ್ದಾರೆ.
ನಿನ್ನೆ ರಾತ್ರಿ ಮಾಜಿ ಸಿಎಂ ಕುಮಾರಸ್ವಾಮಿ 12 ಗಂಟೆಗೆ ವಿಮಾನದಲ್ಲಿ ತೆರಳಿದ್ದಾರೆ. ಇನ್ನು ಜೆಡಿಎಸ್ ನಾಯಕರ ಜೊತೆಗೆ ಯಾವುದೇ ಬಿಜೆಪಿ ಪಕ್ಷದ ನಾಯಕರು ಹೋಗಿಲ್ಲ ಎಂದು ತಿಳಿದುಬಂದಿದೆ.ಮೈಸೂರು ದಸರಾಕ್ಕೆ ಸಕ್ರೆಬೈಲಿನ ಆನೆಗಳ ಆಯ್ಕೆ ? | Mysuru Dasara
ಹೆಚ್ ಡಿ ಕುಮಾರಸ್ವಾಮಿಯ ಈ ಮಲೇಷ್ಯಾ ಪ್ರವಾಸ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ