ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುತ್ತಿಗೆದಾರರ ವಿರುದ್ಧ ಹೊಸ ಸಂವೇದನೆ ಸಿಡಿಸಿದ್ದಾರೆ.
ಇದೀಗ ರಾತ್ರೋ ರಾತ್ರಿ ಮಾಜಿ ಶಾಸಕರೊಬ್ಬರ ಮಧ್ಯಸ್ಥಿಕಯಲ್ಲಿ ಸಂಧಾನ ಮಾಡಿದ್ದಾರೆ ಎಂದು ಹೆಚ್ಡಿಕೆ ಹೊಸ ಆರೋಪ ಮಾಡಿದ್ದಾರೆ.
15% ಆರೋಪ ಮಾಡಿದ ಗುತ್ತಿಗೆದಾರರು ಯೂಟರ್ನ್ ಹೊಡೆದಿದ್ದು ಯಾಕೆ ? ರಾತ್ರೋ ರಾತ್ರಿ ಸಂಧಾನ ಮಾಡಿದ್ದು ಯಾರು ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ : ಪ್ರಧಾನಿ ಮೋದಿಯಿಂದ ಗೌರವ ನಮನ
ಆದರೆ ಕುಮಾರಸ್ವಾಮಿ ಮಾಡುತ್ತಿರುವ ಅರೋಪ ನಿಜವೋ , ಸುಳ್ಳೋ ಎಂಬುದು ತಿಳುದುಬಂದಿಲ್ಲ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ