ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಮಾಸಿಕ ಸಹಾಯಧನ ನೀಡುವ ಯುವನಿಧಿ ಯೋಜನೆಗೆ ನವೆಂಬರ್ ಕೊನೆಯ ವಾರದಲ್ಲಿ ಮೈಸೂರು ನಗರದಲ್ಲಿ ಚಾಲನೆ ನೀಡುವ ಬಗ್ಗೆ ಮೈಸೂರು ಜಿಲ್ಲೆ ಶಾಸಕರ ಸಭೆಯಲ್ಲಿ ಚರ್ಚಿಸಲಾಗಿದೆ.
ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ನವೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ನವೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.ಆನೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆ ಆರಂಭ
ಏನಿದು ಯುವನಿಧಿ ಯೋಜನೆ?
ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ.
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ