ಬೆಂಗಳೂರು : ಮಾಜಿ ಸಚಿವ ಆನಂದ್ ಸಿಂಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಹೆಚ್ಚಾಗಿದೆ
ಸಾರ್ವತ್ರಿಕ ಚುನಾವಣೆಯ ಸನೀಹದಲ್ಲೇ ಇರುವಾಗಲೇ ಬಿಜೆಪಿಯಿಂದ ಅಂತರ ಕಾಯ್ದುಕೊಂಡ ಆನಂದ್ ಸಿಂಗ್ ಡಿಸಿಎಂ ಡಿ.ಕೆ ಶಿವಕುಮಾರ್ ಆಹ್ವಾನ ನಂತರ ಪಕ್ಷ ಸೇರ್ಪಡೆ ಬಗ್ಗೆ ಯಾವುದೇ ಭರವಸೆ ನೀಡದೆ, ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ.
ಬಿಜೆಪಿ ತೊರೆದು, ಮಾತೃಪಕ್ಷಕ್ಕೆ ಮರಳಲು ಸಿಂಗ್ ತಯಾರಿ ನಡೆಸಿರುವುದು ಎಂಬ ಕುತೂಹಲ ಮೂಡಿದೆ.
ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ‘ಆಪರೇಷನ್ ಹಸ್ತ’ದ ಬಗ್ಗೆ ಜೋರಾಗಿ ಕೇಳಿಬರುತ್ತಿದೆ. ಈ ಹಿಂದೆ ಕಾಂಗ್ರೆಸ್ ತೊರೆದು ಹೋಗಿದ್ದ ಎಸ್ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ಗೆ ಮರಳುತ್ತಾರೆ ಎನ್ನಲಾಗಿದೆ.ಕೋಲಾರದಲ್ಲಿ ದುರಂತ ಹೆತ್ತ ಮಗಳನ್ನು ಕೊಲೆ ಮಾಡಿದ ತಂದೆ – ಇದೊಂದು ಮರ್ಯಾದಾ ಹತ್ಯೆ
ಇದರ ಜೊತೆ ಬಿಜೆಪಿ ರೇಣುಕಾಚಾರ್ಯಗೂ ಕಾಂಗ್ರೆಸ್ ಗಾಳ ಹಾಕಿದೆ. ಇದೀಗ ಮಾಜಿ ಸಚಿವ ಆನಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ