ಬೆಂಗಳೂರು :
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಂಸಿಧುಗೊಳಿಸಿದ ಹೈಕೋರ್ಟ್ ಆದೇಶವನ್ನು ಏಕ ಸದಸ್ಯ ಪೀಠ ಎತ್ತಿ ಹಿಡಿದಿದೆ
ಹೈಕೋರ್ಟ್ ನೀಡಿದ್ದ ಅಸಿಂಧು ಆದೇಶದ ವಿರುದ್ದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ ನ್ಯಾ. ಕೆ ನಟರಾಜನ್ ಪೀಠ ವಜಾ ಮಾಡಿ ತೀರ್ಪು ನೀಡಿದೆ
ಈ ತೀರ್ಪಿನ ಹಿನ್ನೆಲೆಯಲ್ಲಿ ಅಸಿಂಧು ಅಮಾನತ್ತು ಮಾಡಬೇಕೆಂಬ ಅರ್ಜಿ ವಜಾ ಆಗಿದೆ. ಪ್ರಜ್ವಲ್ ರೇವಣ್ಣ ಈಗ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವುದು ಒಂದೇ ದಾರಿ.
ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ಮಾಹಿತಿಯಲ್ಲಿ ಕೆಲವು ಸುಳ್ಳು ಎಂಬುದು ಸಾಬೀತಾದ ಹಿನ್ನಲೆಯಲ್ಲಿ ಕೋರ್ಟ್ ವಜಾ ಮಾಡಿದೆ
- ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
- ಅಂಚೆ ಪೇಮೆಂಟ್ ಬ್ಯಾಂಕಿನಲ್ಲಿ 344 ಹುದ್ದೆಗಳ ನೇಮಕಾತಿ, ಅರ್ಜಿಗೆ ಆಹ್ವಾನ
- ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ
- ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
More Stories
ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ: ನಿರ್ಮಾಪಕನ ಬೆದರಿಕೆ ದೂರು ಪ್ರಕರಣ ಮತ್ತೆ ಮುಂದುವರಿಕೆ
ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ
ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ