ದೇವನಹಳ್ಳಿ: ಲೋಕಾಯುಕ್ತ ದಾಳಿಗೆ ಒಳಗಾಗಿ ಕೋಟ್ಯಾಂತರ ಆಸ್ತಿ , ಹಣ ವಾಹನ ಹೊಂದಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವ ರಾಜ್ ಅವರನ್ನು ಸರ್ಕಾರ ಅಮಾನತ್ತುಗೊಳಿಸಿದೆ.
ತಹಶೀಲ್ದಾರ್ ಕೆ.ಶಿವರಾಜ್ ಕಳೆದ ತಿಂಗಳು ವರ್ಗಾವಣೆಗೊಂಡಿದ್ದರೂ ಕೆಎಟಿಯಲ್ಲಿ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.
ಆಗಸ್ಟ್ 17-18 ರಂದು ಏಕಕಾಲದಲ್ಲಿ ದೇವನಹಳ್ಳಿ ತಹಶೀಲ್ದಾರ್ ಕೆ ಶಿವರಾಜ್ ಅವರ ನಿವಾಸ ಸಂಬಂದಿಕರು ಆಪ್ತರ ಮನೆಗಳ ಕಚೇರಿಗಳ ಮೇಲೆ 18 ಕಡೆ ಲೋಕಾಯುಕ್ತರ ದಾಳಿಗೆ ಒಳಗಾಗಿದ್ದರು.ಸಿಇಒ ದುಂಡು ಮೇಜಿನ ಸಭೆ: ನೆದರ್ಲೆಂಡ್ಸ್ ಪ್ರಧಾನಿ ಜತೆ ಸರ್ಕಾರದ ವಿಸ್ತೃತ ಚರ್ಚೆ
ಇಷ್ಟಾದರೂ ಸಹ ಇಲ್ಲಿಯೇ ಸೇವೆ ಮುಂದುವರಿಸಿದ್ದ ತಹಶಿಲ್ದಾರ್ ಶಿವರಾಜ್ರು ತಮ್ಮ ಆದಾಯಕ್ಕಿಂತ ಶೇ 225 ರಷ್ಟು ಪಟ್ಟು ಆಸ್ತಿ , ಹಣ , ವಾಹನಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತುಗೊಳಿಸಲು ಲೋಕಾಯುಕ್ತರು ಸೂಚನೆ ನೀಡಿದ್ದರಿಂದ ಸರ್ಕಾರದ ಕಂದಾಯ ಇಲಾಖೆಯ ಅಧಿನ ಕಾರ್ಯದರ್ಶಿ ಮುಕ್ತಾರ ಪಾಷ ಎಚ್.ಜಿ. ರವರು ಅಮಾನತ್ತು ಮಾಡಿ ಸೋಮವಾದಿಂದಲೇ ಜಾರಿಗೆ ಬರುವಂತೆ ಆದೇಶ ಹೊಡಿಸಿದ್ದಾರೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು