ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಯದುವೀರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಸಾಥ್ ನೀಡಿದರು.
ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದೆ. ಸತತ 4ನೇ ಬಾರಿ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತಿದ್ದು, ಜಂಬೂ ಸವಾರಿ ಮೆರವಣಿಗೆ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ.
ಇದನ್ನು ಓದಿ – ದಸರಾ ಜಂಬೂ ಸವಾರಿಗೆ ಮೆರಗು : 49 ವಿಶೇಷ ಸ್ತಬ್ಧ ಚಿತ್ರಗಳು
ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ ಲಕ್ಷಾಂತರ ಜನರು ದಸರಾ ಜಂಬೂಸವಾರಿ ವೀಕ್ಷಣೆಯಲ್ಲಿ ಸಾಕ್ಷಿಯಾಗಿ ತಾಯಿಗೆ ಭಕ್ತಿ ಭಾವದ ನಮನ ಸಲ್ಲಿಸಿದರು .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು