ಮೈಸೂರು : ನಾಳೆ ಸಂಜೆ 6 ಗಂಟೆಯ ನಂತರ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.
ಚಂದ್ರಗ್ರಹಣದ ಹಿನ್ನೆಲೆ ನಾಳೆ ಶನಿವಾರ ದೇವಿ ಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದ್ದು, ಸಂಜೆ 6 ಗಂಟೆಯ ನಂತರ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇದನ್ನು ಓದಿ – ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ : ಸಿ ಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ
ಭಾನುವಾರ ಬೆಳಗ್ಗೆ 7:30 ರಿಂದ ಎಂದಿನಂತೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ, ಭಕ್ತರು ಸಹಕರಿಸುವಂತೆ ಚಾಮುಂಡಿ ದೇವಸ್ಥಾನದ ಆಡಳಿತಾಧಿಕಾರಿ ಕೃಷ್ಣ ಪ್ರಕಟಣೆ ಹೊರಡಿಸಿದ್ದಾರೆ.
- ರಾಣೇಬೆನ್ನೂರು ಸಮೀಪ ಕಾರು ಪಲ್ಟಿಯಾಗಿ ನಾಲ್ವರು ಸಾವು : 6 ಮಂದಿಗೆ ಗಾಯ
- ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಅನುಮಾನಾಸ್ಪದ ಸಾವು : ಸಂಪೂರ್ಣ ವಿವರ
- 16ನೇ ವಯಸ್ಸಿನ ಭಾರತೀಯ ಬಾಲಕಿ ಮೌಂಟ್ ಎವರೆಸ್ಟ್ ಶಿಖರ ಏರಿ ಸಾಧನೆ
- ಅರಮನೆ ಮಂಡಳಿ ಕಚೇರಿ ಮೇಲೆ ‘ಲೋಕಾ’ದಾಳಿ : ಲೆಕ್ಕವೇ ಇಲ್ಲದ 4 ಲಕ್ಷ ವಶ
- ‘ COMEDK ಪರೀಕ್ಷೆ’ ಫಲಿತಾಂಶ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ
- ಲೋಕ ಚುನಾವಣೆ: ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪ ಬೇಡ: ಡಾ. ಕುಮಾರ