ಬೆಂಗಳೂರು : ರಾಜಧಾನಿಯಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ e-mail ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ನೀಡಿದ್ದು, ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ .
ಹಿಂದಿನ ವರ್ಷ ಒಂದೇ ದಿನದಲ್ಲಿ ಸುಮಾರು ಮೂವತ್ತು ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿತ್ತು. ಆದರೆ ಯಾವ ಕಿಡಿಗೇಡಿಗಳ ಬಂಧನವಾಗಿರಲಿಲ್ಲ .
ಇದನ್ನು ಓದಿ – ಭ್ರೂಣ ಹತ್ಯೆ ಪ್ರಕರಣದ ತನಿಖೆ – ಸಿಐಡಿ ಹೆಗಲಿಗೆ : ಸಿಎಂ
ಇದೀಗ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಮತ್ತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗಳಿಗೆ ಬೆದರಿಕೆ ನೀಡಿದ್ದಾರೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು