February 21, 2026

Newsnap Kannada

The World at your finger tips!

mahadev

ಸಿಎಂ ಮಾಧ್ಯಮ ಸಲಹೆಗಾರ ರಾಜೀನಾಮೆ

Spread the love

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ನಿನ್ನೆ ಯೇ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಗಳಿಗೆ ಸಲ್ಲಿಸಿದ್ದಾರೆ.
ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಮಹದೇವ ಪ್ರಕಾಶ್ ತಾವು ನೀಡಿದ್ದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಕಳೆದ ಒಂದು ವರ್ಷದಿಂದ ನೀಡಿದ್ದ ಅವಕಾವಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

order

ಇತ್ತೀಚೆಗೆ ರಾಜಕೀಯ ಕಾರ್ಯದರ್ಶಿ ಹಿರಿಯ ಪತ್ರಕರ್ತ ಎಂ ಬಿ ಮರಮಕಲ್ ಅವರನ್ನು ಹುದ್ದೆಯಿಂದ ಕೆಳಗೆ ಇಳಿಸಿದ್ದನ್ನು ಸ್ಮರಿಸಬಹುದು.

error: Content is protected !!