- ರಾಜ್ಯದ ಎಲ್ಲಾ 277 ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಅಧ್ಯಕ್ಷ – ಉಪಾಧ್ಯಕ್ಷ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್.
- ಈಗಾಗಲೇ ಚುನಾವಣೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆಯನ್ನೂ ಸಹ ಅಮಾನತ್ತಿನಲ್ಲಿಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.
- ನ್ಯಾಯಾಲಯದ ಈ ತೀರ್ಪು ಪ್ರಶ್ನೆ ಮಾಡಿ ಮೇಲ್ ಮನವಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 10 ದಿನ ಕಾಲಾವಕಾಶ.
- ಆರ್ ದೇವದಾಸ್ ಏಕ ಸದಸ್ಯ ಪೀಠದ ತೀರ್ಪಿನಲ್ಲಿ 4 ವಾರದೊಳಗೆ ಹೊಸ ಮೀಸಲಾತಿ ಪ್ರಕಟಿಸುವಂತೆ ಸೂಚನೆ
- ಬಿ.ಬಿ.ಎಂ.ಪಿ.ಚುನಾವಣೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ನಾಳೆ ಮಧ್ಯಾಹ್ಮ 2-30ಕ್ಕೆ ಮೂಂದೂಡಿಕೆ.
ಅಕ್ಟೋಬರ್ 8 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ನ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ರಾಜ್ಯ ಹೈಕೋರ್ಟ್ ನ ಏಕ ಸದಸ್ಯ ಪೀಠ ರದ್ದು ಮಾಡಿದೆ.
ರಾಜ್ಯದ 277 ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಮೀಸಲಾತಿಯನ್ನು ನಿಗದಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅಲ್ಲದೆ ಅನೇಕ ಕಡೆ ಈಗಾಗಲೇ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ನ ಅಧ್ಯಕ್ಷ – ಉಪಾಧ್ಯಕ್ಷ ರ ಆಯ್ಕೆಯೂ ನಡೆದು ಹೋಗಿದೆ
ಈಗಾಗಲೇ ಚುನಾಯಿತರಾದ ಅಧ್ಯಕ್ಷ – ಉಪಾಧ್ಯಕ್ಷರುಗಳು ಕಚೇರಿ ಕೆಲಸ ಕಾರ್ಯ ಗಳನ್ನು ನಡೆಸುತ್ತಿದ್ದಾರೆ. ಆದರೂ ಸಹ ಅಂತಹ ಅಧ್ಯಕ್ಷ – ಉಪಾಧ್ಯಕ್ಷರ ಸೇವೆಯನ್ನು ಅಮಾನತ್ತಿನಲ್ಲಿ ಇಡುವಂತೆ ಹೈಕೋರ್ಟ್ ಹೇಳಿದೆ.
ಈ ನಡುವೆ ತನ್ನ ತೀರ್ಪು ಪ್ರಶ್ನೆ ಮಾಡಿ ಮುಂದಿನ 10 ದಿನದೊಳಗೆ ಮೇಲ್ ಮನವಿ ಸಲ್ಲಿಸಲು ಸರ್ಕಾರಕ್ಕೆ ನ್ಯಾಯಾಲಯವು ಅವಕಾಶ ಕೂಡ ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ