ಫೆಬ್ರವರಿ 1 ರಂದು ಶಾರ್ಜಾದಿಂದ ಹೊರಟಿದ್ದ ವಿಮಾನವನ್ನು ಶೋಧಿಸಿದಾಗ 3.75 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಯನ್ನು ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದು, ಮಹಿಳೆ ಸೇರಿದಂತೆ ಆರು ಮಂದಿ ಭಾರತೀಯರನ್ನು ಬಂಧಿಸಲಾಗಿದೆ.
ಚಿನ್ನದ ಗಟ್ಟಿಯನ್ನು ಲಗೇಜ್ ಕ್ಯಾಬಿನ್ನಲ್ಲಿ ಸಾಗಿಸಲಾಗುತಿತ್ತು ಎಂದು ತಿಳಿದುಬಂದಿದೆ.
ಕೌಲಾಲಂಪುರದಿಂದ ಬಂದ ಮಲೇಷ್ಯಾ ಏರ್ಲೈನ್ಸ್ ವಿಮಾನದಲ್ಲಿ ಬ್ಬರು ಪ್ರಯಾಣಿಕರನ್ನು ತಡೆದ ಡಿಆರ್ಐ ಅಧಿಕಾರಿಗಳು ಅವರಿಂದ1.55 ಕೋಟಿ ಮೌಲ್ಯದ 2,854 ಗ್ರಾಂ ತೂಕದ ಪೇಸ್ಟ್ ರೂಪದ ಚಿನ್ನವನ್ನು ಪತ್ತೆ ಹಚ್ಚಿದ್ದಾರೆ.
ಶೂ ಸಾಕ್ಸ್ ನಲ್ಲಿ ಆರೋಪಿಗಳು ಚಿನ್ನ ಸಾಗಿಸುತ್ತಿದದ್ದು ಕಂಡುಬಂದಿದ್ದು , ಇಬ್ಬರನ್ನು ಬಂಧಿಸಲಾಗಿದೆ.
ಅದೇ ಮಲೇಷ್ಯಾ ಏರ್ಲೈನ್ಸ್ ವಿಮಾನದಲ್ಲಿ ಕೌಲಾಲಂಪುರದಿಂದ ಬಂದಿಳಿದ ನಾಲ್ವರು ಪ್ರಯಾಣಿಕರನ್ನು ಡಿಆರ್ಐ ಅಧಿಕಾರಿಗಳು ತಡೆದು ,ಒಳ ಉಡುಪಿನಲ್ಲಿ ಸಾಗಿಸಲಾಗುತ್ತಿದ್ದ 1.42 ಕೋಟಿ ಮೌಲ್ಯದ 2,632 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.ಸಂಸತ್ ನಲ್ಲಿ ಕೈಜೋಡಿಸಿ , ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ ಎಂದು ಮನವಿ ಮಾಡಿದ ಹೆಚ್ ಡಿ ದೇವೇಗೌಡ
ಇದಲ್ಲದೆ 73.7 ಲಕ್ಷ ರೂಪಾಯಿ ಮೌಲ್ಯದ 3,510 ಇ-ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು