ಮೈಸೂರು: ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಹುಲಿ ದಾಳಿಗೆ ಮಹಿಳೆಯೊಬ್ಬರು ತುತ್ತಾಗಿದ್ದಾರೆ.
ಮೃತಪಟ್ಟ ಮಹಿಳೆ ಚಿಕ್ಕಿ( 48 ) ಎನ್. ಬೇಗೂರು ಸಮೀಪದ ಮಾಡದಹಾಡಿ ನಿವಾಸಿಯಾಗಿದ್ದು ,ಮೇಕೆ ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ.
ಇದನ್ನು ಓದಿ –ಕಾರು- ಟ್ರಕ್ ನಡುವೆ ಭೀಕರ ಅಪಘಾತ – 6 ಮಂದಿ ದಾರುಣ ಸಾವು
ಮಹಿಳೆಯ ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ ನಡೆಸಿದ್ದು ,ಎನ್. ಬೇಗೂರು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು