ನೂತನ ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ- ಕುಮಾರಸ್ವಾಮಿಗೆ ಭಾರಿ ಕೈಗಾರಿಕೆ , ತಪ್ಪಿದ ಕೃಷಿ ಖಾತೆ

Team Newsnap
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸರ್ಕಾರದ 71 ಸಚಿವರೊಂದಿಗೆ ನಿನ್ನೆ ಪ್ರಮಾಣ ವಚನ ಸ್ವೀಕರಿಸಿದ, ನೂತನ ಸಚಿವರಿಗೆ ಪ್ರಧಾನಿ ಮೋದಿ ಖಾತೆ ಹಂಚಿಕೆ ಮಾಡಿದ್ದಾರೆ.

ರಸ್ತೆ ಸಾರಿಗೆ, ರಾಷ್ಟ್ರೀಯ ಹೆದ್ದಾರಿ ಸಚಿವರಾಗಿ ನಿತಿನ್ ಗಡ್ಕರಿ, ಗೃಹ ಸಚಿವರಾಗಿ ಅಮಿತ್ ಶಾ, ರಕ್ಷಣಾ ಸಚಿವರಾಗಿ ರಾಜನಾಥ್ ಸಿಂಗ್, ಹಾಗೂ ವಿದೇಶಾಂಗ ಸಚಿವರಾಗಿ ಎಸ್ ಜೈಶಂಕರ್ ಅವರಿಗೆ ಮತ್ತದೆ ಖಾತೆಗಳಲ್ಲಿ ಮುಂದುವರೆಯುತ್ತಿದ್ದಾರೆ.

ಇನ್ನು ರಸ್ತೆ ಸಾರಿಗೆ, ರಾಷ್ಟ್ರೀಯ ಹೆದ್ದಾರಿ ಖಾತೆ ರಾಜ್ಯ ಸಚಿವರಾಗಿ ಅಜಯ್ ತಮ್ತಾ ಮತ್ತು ಹರ್ಷ್ ಮಲ್ಹೋತ್ರಾಗೆ ಉಸ್ತುವಾರಿ ವಹಿಸಲಾಗಿದೆ.

ಇದನ್ನು ಓದಿ –ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ

ಯಾರಿಗೆ ಯಾವ ಖಾತೆ:

  • ಕೃಷಿ – ಶಿವರಾಜ್ ಸಿಂಗ್ ಚೌಹಾಣ್
  • ವಿದ್ಯುತ್ ಮತ್ತು ನಗರ ವ್ಯವಹಾರಗಳ ಸಚಿವಾಲಯ – ಮನೋಹರ್ ಲಾಲ್ ಖಟ್ಟರ್
  • ವಾಣಿಜ್ಯ – ಪಿಯೂಷ್ ಗೋಯಲ್
  • ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ – ಹರ್ದೀಪ್ ಸಿಂಗ್ ಪುರಿ
  • ರೈಲ್ವೆ ಮತ್ತು ಮಾಹಿತಿ ಮತ್ತು ಪ್ರಸಾರ — ಅಶ್ವಿನಿ ವೈಷ್ಣವ್
  • ಶಿಕ್ಷಣ – ಧರ್ಮೇಂದ್ರ ಪ್ರಧಾನ್
  • ಆರೋಗ್ಯ – ಜೆಪಿ ನಡ್ಡಾ
  • ಕಾರ್ಮಿಕ ಮತ್ತು ಕ್ರೀಡೆ – ಮನ್ಸುಖ್ ಮಾಂಡವಿಯಾ
  • ಪರಿಸರ – ಭೂಪೇಂದ್ರ ಯಾದವ್
  • ವಿಮಾನಯಾನ – ರಾಮ್ ಮೋಹನ್ ಯಾದವ್
  • ಸಂಸದೀಯ ವ್ಯವಹಾರಗಳು – ಕಿರಣ್ ರಿಜಿಜು
  • ಎಂಎಸ್ ಎಂ ಇ – ಜಿತನ್ ರಾಮ್ ಮಾಂಝಿ
  • ಪ್ರಹ್ಲಾದ್ ಜೋಶಿ : ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ
  • ಉಕ್ಕು, ಭಾರೀ ಕೈಗಾರಿಕೆ – ಹೆಚ್ ಡಿ ಕುಮಾರಸ್ವಾಮಿ
  • ಚಿರಾಗ್ ಪಾಸ್ವಾನ್: ಯುವ

Share This Article
Leave a comment