March 16, 2026

Newsnap Kannada

The World at your finger tips!

darshan

ಚಿತ್ರದುರ್ಗ ಯುವಕನ ಕೊಲೆ ಪ್ರಕರಣ – ನಟ ದರ್ಶನ್ ಬಂಧನ

Spread the love

ಚಾಲೆಂಜಿಂಗ ಸ್ಟಾರ್ ದರ್ಶನ್ ಅವರನ್ನು ಬಂಧಿಸಿದ ಪೊಲೀಸರು

  • ಬೆಂಗಳೂರಿನ ಆರ್ ಆರ್ ನಗರ ಮನೆಯಿಂದ ಅರೆಸ್ಟ್
  • ಯುವಕನೊಬ್ಬನ ಮೇಲೆ ಹಲ್ಲೆ ಕೇಸ್​ನಲ್ಲಿ ಬಂಧನ

ಬೆಂಗಳೂರು:

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಯುವಕನೊಬ್ಬನ ಮೇಲೆ ಹಲ್ಲೆ ಕೇಸ್​ನಲ್ಲಿ ಕಾಮಾಕ್ಷಿಪಾಳ್ಯದ ಪೊಲೀಸರು ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರಿನ ಫಾರಂ ಹೌಸ್ ನಿಂದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಡಿಸಿಪಿ ಗಿರೀಶ್ ನೇತೃತ್ವದ ತಂಡ ಅವರನ್ನು ಬಂಧಿಸಿದೆ ಎನ್ನಲಾಗಿದೆ.

ವರದಿಗಳ ಪ್ರಕಾರ.. ದರ್ಶನ್ ಹಲ್ಲೆಯಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಹೊಡೆಯುವ ಬರದಲ್ಲಿ ಮರ್ಮಾಂಗಕ್ಕೆ ಒದೆ ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ಗೊತ್ತಾಗಿದೆ.
ದರ್ಶನ್ ತಮ್ಮ ಗೆಳತಿ ಪವಿತ್ರ ಗೌಡ ಬಗ್ಗೆ ಇನ್ಸ್ಟಾ ಗ್ರಾಂ ನಲ್ಲಿ ಅಶ್ಲೀಲವಾಗಿ ಮೆಸೆಜ್ ಹಾಕಿದ್ದರಿಂದ ದುರಂತ ಸಂಭವಿಸಿದೆ

error: Content is protected !!