ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ.
ಮೃತ ಬಾಲಕ ಸಚಿನ್ (10) ಎಂದು ತಿಳಿದು ಬಂದಿದೆ.
ಎದೆ ನೋವಿನಿಂದ ( ಅನಾರೋಗ್ಯದಿಂದ) ಸಚಿನ್ ಶಾಲೆಗೆ ಹೋಗದೇ ಇರುವುದುನ್ನು ತಂದೆ-ತಾಯಿ ಗಮನಿಸಿದ್ದಾರೆ.
ಸಚಿನ್ ಮನೆಯಲ್ಲಿಯೇ ಟಿವಿ ನೋಡುತ್ತಲ್ಲೇ ಇದ್ದ ಎನ್ನಲಾಗಿದ್ದು, ಎದೆ ನೋವಿನಿಂದ ಬಳಲುತ್ತಿದ್ದ ಮಗನನ್ನು ಗಮನಿಸಿದ ಹೆತ್ತವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು
ಆಸ್ಪತ್ರೆಯಲ್ಲಿ ವೈದ್ಯರು ಸಚಿನ್ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.