14 ಮುಡಾ ನಿವೇಶನಗಳ ಕ್ರಯಪತ್ರ ವಾಪಸ್ : ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪಾರ್ವತಿ ಪತ್ರ – ಸ್ಪೋಟಕ ತಿರುವು

Team Newsnap
1 Min Read

ಬೆಂಗಳೂರು :ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಸಿಐಆರ್ ದಾಖಲಿಸಿಕೊಂಡ ಬೆನ್ನಲ್ಲೇ
ಸಿಎಂ ಪತ್ನಿ ಪಾರ್ವತಿಯವರು 14 ನಿವೇಶನ ಗಳ ಕ್ರಯ ಪತ್ರವನ್ನು ವಾಪಸ್ ನೀಡುವುದಾಗಿ ಮೂಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಈ ನಿರ್ಧಾರ ಸ್ಪೋಟಕ ತಿರುವಿಗೂ ಕಾರಣವಾಗಿದೆ.

ಮೈಸೂರಿನ ವಿಜಯನಗರದಲ್ಲಿ ಮೂರನೇ ಮತ್ತು ನಾಲ್ಕನೇ ಹಂತದಲ್ಲಿ ಈ ಒಂದು ನಿವೇಶನಗಳು ಇವೆ. ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧ ‘ED’ ಪ್ರಕರಣ ದಾಖಲು

ಹಾಗಾಗಿ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಪತ್ನಿ ಪಾರ್ವತಿ ಹೇಳಿರುವ ನಿರ್ಧಾರ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎಂಬುದು ಕಾದು ನೋಡಬೇಕಾಗಿದೆ.

image 26
image 27
Share This Article
Leave a comment