ರೋಹಿಣಿ ಸಿಂಧೂರಿ ಡಿಸಿಯಾಗಿ ನೇಮಕ ಪ್ರಶ್ನಿಸಿದ ಬಿ ಶರತ್ ಸಿಎಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಪ್ರಕರಣ
ವಿಚಾರಣೆ ತೀರ್ಪು ಇಂದೂ ಹೊರ ಬೀಳದೆ ಡಿಸೆಂಬರ್ 4 ಮುಂದಕ್ಕೆ ಹೋಗಿದೆ.
ಮೈಸೂರು ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಸರ್ಕಾರದ ಅಡ್ವೋಕೇಟ್ ಜನರಲ್ ಮತ್ತೆ 10 ದಿನಗಳ ಕಲಾವಕಾಶ ಕೋರಿದ ಹಿನ್ನೆಲೆ ಸಿಎಟಿ ವಿಚಾರಣೆ ಮುಂದೂಡಿತು.
ತಮ್ಮನ್ನು ಅವಧಿಗೂ ಮುನ್ನ ವರ್ಗಾವಣೆ ಮಾಡಲಾಗಿದೆ ಎಂದು ನಿರ್ಗಮಿತ ಡಿಸಿ ಶರತ್ ಸಿಎಟಿಗೆ ಮೇಲ್ಮನವಿ ಸಲ್ಲಿಸಿದ್ದರು
ಇಂದು ಈ ಕುರಿತಂತೆ ವಿಚಾರಣೆ ಮಾಡಿದ ಸಿಎಟಿ ಇಂದೂ ತೀರ್ಪು ನೀಡದೇ ಡಿ. 4 ಕ್ಕೆ ಮುಂದಕ್ಕೆ ಹಾಕಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು