October 19, 2024

Newsnap Kannada

The World at your finger tips!

nigam

ನಿಗಮ – ಮಂಡಳಿಗಳಿಗೆ ಅಧ್ಯಕ್ಷರ ನೇಮಕ – ಸರ್ಕಾರದ ಘೋಷಣೆ

Spread the love

ಮುಖ್ಯಮಂತ್ರಿ ಯಡಿಯೂರಪ್ಪ ನವರು ರಾಜ್ಯದ ಹಲವು ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ ಆದೇಶ ಹೊರಡಿಸಿದ್ದಾರೆ.

ನಿಗಮ ಮಂಡಳಿಗಳ ನೂತನ ಅಧ್ಯಕ್ಷರು

ಬಿ.ಎಸ್. ಪರಮಶಿವಯ್ಯ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ

ಎಸ್​.ಆರ್​.ವಿಶ್ವನಾಥ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಚಂದು ಪಾಟೀಲ್ – ​ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮಂಡಳಿ

ಬಿ.ಸಿ.ನಾಗೇಶ್ – ​ಕಾರ್ಮಿಕ ಕಲ್ಯಾಣ ಮಂಡಳಿ

ಬಿ.ಕೆ. ಮಂಜುನಾಥ್ – ​​​ ನಾರು ಅಭಿವೃದ್ಧಿ ಮಂಡಳಿ

ಸವಿತಾ ವಿಶ್ವನಾಥ್ ಶೆಟ್ಟಿ
ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ

ಕಿರಣ್ ಕುಮಾರ್​ಜೈವಿಕ ಇಂಧನ ಅಭಿವೃದ್ಧಿ ಮಂಡಳಿ

ತಾರಾ ಅನುರಾಧ – ಅರಣ್ಯ ಅಭಿವೃದ್ಧಿ ‌ನಿಗಮ

ಎಸ್.ಆರ್.ಗೌಡ
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ

ಕೆ.ವಿ. ನಾಗರಾಜ್​​ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ

ತಿಪ್ಪೇಸ್ವಾಮಿ – ಕಾಡಾ ನಿಗಮ

ರಘು ಆರ್​
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ

ಬಾಬು ಪತ್ತಾರ್​
ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ

ಜೆ.ಕೆ ಗಿರೀಶ್​ ಉಪ್ಪಾರ್​ – ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮ

ಎಸ್​ ನರೇಶ್​ ಕುಮಾರ್​ – ಸವಿತಾ ಸಮುದಾಯ ಅಭಿವೃದ್ಧಿ ನಿಗಮ

ತಮ್ಮೇಶ ಗೌಡ ಎಚ್​.ಸಿ – ಕರ್ನಾಟಕ ವಿದ್ಯುತ್​ ಕಾರ್ಖಾನೆ ನಿಯಮಿತ

ದುರ್ಯೋಧನ ಮಹಲಿಂಗಪ್ಪ – ಡಾ.ಬಿ.ಆರ್​.ಅಬೇಂಡ್ಕರ್​ ನಿಗಮ ನಿಯಮಿತ

ಎಚ್​. ಹನುಮಂತಪ್ಪ – ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ

ಎಂ ರಾಮಚಂದ್ರ – ಕೇಂದ್ರ ಪರಿಹಾರ ಸಮಿತಿ

ಸಿ. ಮುನಿಕೃಷ್ಣ – ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ

ಸಿದ್ದನಗೌಡ ಈರ್ಶವರಗೌಡ ಚಿಕ್ಕನಗೌಡ್ರು
ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ

ಲಿಂಗರೆಡ್ಡಿ ಬಿ.ಎನ್​ ಗುರುಂಡಗೌಡ ಬಾಸರೆಟ್ಟಿ – ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ

ವಿಜುಗೌಡ ಎಸ್​ ಪಾಟೀಲ್ -​ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ.

Copyright © All rights reserved Newsnap | Newsever by AF themes.
error: Content is protected !!