ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ಶುಕ್ರವಾರ ಕೂಡ ಮುಂದುವರಿದಿದ್ದು ರೊಹ್ಟಕ್-ಜ್ಹಜ್ಜರ್ ಗಡಿಯಲ್ಲಿ ಇಂದು ಬೆಳಗ್ಗೆಯೇ ರೈತರು ಜಮಾಯಿಸಿದ್ದಾರೆ.
ರೈತರ ಪ್ರತಿಭಟನೆ ಮಧ್ಯೆ ಹರ್ಯಾಣ-ದೆಹಲಿ ಗಡಿಭಾಗದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಿಂಘು ಗಡಿಯತ್ತ ವಾಹನಗಳು ಸಂಚರಿಸಲು ಪೊಲೀಸರು ಬಿಡುತ್ತಿಲ್ಲ. ಅಂತರಾಜ್ಯ ವಾಹನಗಳು ಪೂರ್ವ ಮತ್ತು ಪಶ್ಚಿಮ ಫೆರಿಫೆರಲ್ ಎಕ್ಸ್ ಪ್ರೆಸ್ ವೇ ಮೂಲಕ ಸಂಚಾರ ನಡೆಸಬಹುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಇಂದು ಕೂಡ ಹರ್ಯಾಣ ದೆಹಲಿಯ ಗಡಿಯಲ್ಲಿ ಜಮಾಯಿಸಿದ ಪ್ರತಿಭಟನಾ ನಿರತ ರೈತರತ್ತ ಪೊಲೀಸರು ಅಶ್ರುವಾಯು ಸಿಡಿಸಿ ಗುಂಪನ್ನು ಚದುರಿಸಲು ನೋಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ