ವಿವಿಧ ಪರ ಸಂಘಟನೆಗಳು
ತೀವ್ರ ವಿರೋಧದ ನಡುವೆಯೂ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದಲ್ಲದೆ ಅದಕ್ಕೆ ಐವತ್ತು ಕೋಟಿ ರು ಅನುದಾನ ನೀಡಿರುವ ರಾಜ್ಯದ ಮುಖ್ಯಮಂತ್ರಿ
ಬಿ.ಎಸ್ ಯಡಿಯೂರಪ್ಪ ನಡೆಗೆ ವಿವಿಧ ಪರ ಸಂಘಟನೆ ಗಳು ಕರೆ ನೀಡಿದ್ದ ಬಂದ್ ಮಳವಳ್ಳಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ತಾಲೂಕಿನಲ್ಲಿ ಅಂಗಡಿ ಮುಂಗಟ್ಟುಗಳು ವ್ಯಾಪಾರ ವಹಿವಾಟು ನಡೆಸಿವೆ. ಜನ ಸಾಮಾನ್ಯ ಜೀವನ ಎಂದಿನಂತೆ ಇದೆ.

ಪಟ್ಟಣದ ಸಾರಿಗೆ ಇಲಾಖೆ ವತಿಯಿಂದ ರಾಜ್ಯದ ಎಲ್ಲಾ ಊರುಗಳಿಗೂ ಬಸ್ ಸಂಚಾರ ಯಾವುದೇ ತೊಂದರೆಯಿಲ್ಲದೆ ಸಾಗದೆ. ಅಲ್ಲದೆ ಆಟೋ ಕ್ಯಾಬ್ ಮ್ಯಾಕ್ಸಿಕ್ಯಾಬ್ ಗೂಡ್ಸ್ ಗಾಡಿಗಳು ಎಂದಿನಂತೆ ಸಂಚಾರವನ್ನು ಆರಂಭಿಸಿದವು .
ಪಟ್ಟಣದ ಹೋಟೆಲ್ ಗಳು ಬೇಕರಿಗಳು ಟೀ ಅಂಗಡಿ ದಿನಸಿ ಅಂಗಡಿ ಔಷಧಾಲಯ ಕ್ಲಿನಿಕ್ ಗಳು ಹಣ್ಣಿನ ಅಂಗಡಿ ದಿನ ಎಂದಿನಂತೆ ತಮ್ಮ ವ್ಯಾಪಾರ ವಹಿವಾಟನ್ನು ನಡೆಸಿದ್ದಾರೆ .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು