ಐಎಂಎ ಬಹು ಕೋಟಿ ಹಗರಣದ ಆರೋಪಿಯಾಗಿರುವ ಮಾಜಿ ಗೃಹ ಮಂತ್ರಿ ಆರ್ ರೋಷನ್ ಬೇಗ್ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಮನ್ಸೂರ್ ಖಾನ್ ಒಡೆತನದ ಐಎಂಎ ಸಂಸ್ಥೆಯ ಬಹುಕೋಟಿ ಹಗರಣ ಮುಚ್ಚಿ ಹಾಕಲು 400 ಕೋಟಿ ರು ಗಳಷ್ಟು ಹಣವನ್ನು ಲಂಚದ ರೂಪದಲ್ಲಿ ಪಡೆದಿದ್ದರು ಎಂಬ ಕಾರಣಕ್ಕಾಗಿ ಸಿಬಿಐ ಕಳೆದ ನವೆಂಬರ್ 23 ರಂದು ಬಂಧಿಸಿದ್ದರು.
ನಂತರ ನ್ಯಾಯಾಲಯದ ಅನುಮತಿ ಪಡೆದು ಸಿಬಿಐ ಬೇಗ್ ವಿಚಾರಣೆ ಮಾಡಿ , ಜೈಲು ಸೇರಿದ್ದರು. ಈ ನಡುವೆ ಬೇಗ್ ಸಾಕಷ್ಟು ಅನಾರೋಗ್ಯ ಕಾಡಿದ್ದರಿಂದ ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿರುವ ಬೇಗ್ ರನ್ನು ಜಯದೇವ ಆಸ್ಪತ್ರೆಗೂ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಕಾರಣಕ್ಕಾಗಿ ತೀವ್ರ ಸ್ವರೂಪದ ಅನಾರೋಗ್ಯ ಕಾಡುವುದರಿಂದ ಜಾಮೀನು ಮಂಜೂರು ಮಾಡುವಂತೆ ಬೇಗ್ ವಕೀಲರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು