ರಾಜ್ಯ ಸರ್ಕಾರದ ಮರಾಠ ಪ್ರಾಧಿಕಾರ ರಚನೆ ವಿರುದ್ಧ ಹೋರಾಟ ತೀವ್ರ ಗೊಳಿಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ.
ಈ ಸಂಬಂಧ ( ಡಿ 8) ಬುಧವಾರ ರಾಜ್ಯದ ರಾಜಧಾನಿಯಲ್ಲಿ ಸಭೆ ಕರೆದಿರುವುದಾಗಿ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ , ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಅಂದು ಕನ್ನಡ ಸಂಘಟನೆಗಳ ಮುಖಂಡರು ಸಭೆ ನಡೆಸಿ ಹೋರಾಟ ರೂಪುರೇಷೆ ನಿರ್ಧರಿಸಲಾಗುವುದು ಎಂದರು.
ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಿಫಲ ಮಾಡಲು ಎಲ್ಲ ರೀತಿಯ ಯೋಜನೆ ನಡೆಯಿತು. ದೂರಿದರಲ್ಲದೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಭಾಷಿಕರ ಏಜೆಂಟ್ ಎಂದು ಜರಿದರು.
ಪ್ರಾಧಿಕಾರದ ರಚನೆಯನ್ನು ಕೈಬಿಡದ ಕಾರಣ ಮುಂದೆ ಉಗ್ರ ರೂಪದ ಹೋರಾಟದ ಜತೆಗೆ ಜೈಲ್ಭರೋ ಚಳವಳಯನ್ನು ನಡೆಸಲಾಗುತ್ತೆ ಎಂದು ಎಚ್ಚರಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ