ದೆಹಲಿ ಪೊಲೀಸರ ವಿಶೇಷ ತಂಡವು ಸೋಮವಾರ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರರ ಜೊತೆ ಗುಂಡಿನ ಕಾಳಗದ ನಂತರ ಅವರೆಲ್ಲರನ್ನೂ ಬಂಧಿಸಲಾಗಿದೆ
ಬಂಧಿತ ಐವರು ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ.
ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಇದೆ ಎಂದು ಶಂಕಿಸಲಾಗಿದೆ. ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ನಿಗಾವನ್ನು ತೀವ್ರಗೊಳಿಸಿದ್ದಾರೆ.
ನವೆಂಬರ್ ನಲ್ಲಿ ದೆಹಲಿ ಪೊಲೀಸರ ವಿಶೇಷ ದಳವು ಸರಾಯಿ ಕಾಳೆ ಖಾನ್ ಬಳಿ ಜೈಷ್ ಇ ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿತ್ತು. ಮತ್ತೆ ದೆಹಲಿಯಲ್ಲಿ ಅಡಗಿ ಕುಳಿತಿರುವ ಕೆಲವರ ಬಗ್ಗೆ ಇನ್ನೂ ಮಾಹಿತಿ ಕಲೆ ಹಾಕಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ