ಸಿದ್ದಾರ್ಥ ಹೆಗ್ಡೆ ಹುಟ್ಟು ಹಾಕಿದ ಕೆಫೇ ಕಾಫಿ ಡೇ ಗೆ ಈಗ ಹೊಸ ಅಧಿಪತಿ ಬಂದಿದ್ದಾರೆ.
ಎಸ್ ಎಂ ಕೃಷ್ಣ ಪುತ್ರಿ, ಸಿದ್ದಾರ್ಥ ಹೆಗ್ಡೆ ಪತ್ನಿ ಮಾಳವಿಕಾ ಅವರನ್ನು ಕೆಫೇ ಕಾಫಿ ಡೇ ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ.
ಕಾಫಿಗೆ ಅಂತರರಾಷ್ಟ್ರೀಯ ಮಾರುಕಟ್ಟೆ ಯಲ್ಲಿ ಒಂದು ಮೌಲ್ಯ ಒದಗಿಸಿ, ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆದಿರುವ ಕೆಫೆ ಕಾಫಿ ಡೇ ಸಂಸ್ಥೆಯ ಹೊಸ ಜವಾಬ್ದಾರಿ ವಹಿಸಿಕೊಂಡ ಮೇಲೆ ಕಂಪನಿ ಶೇರ್ ಗಳಿಗೆ ಡಿಮ್ಯಾಂಡ್ ಹೆಚ್ಚಾಗುವ ನಿರೀಕ್ಷೆ ಇದೆ.

ಕಾಫಿ ಡೇ ಸಂಸ್ಥೆ ಸಂಸ್ಥಾಪಕ ಜಿ.ವಿ. ಸಿದ್ಧಾರ್ಥ ನಿಧನದ ನಂತರ ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಎಸ್.ವಿ.ರಂಗನಾಥ್ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಕಂಪನಿಯ ನಿರ್ದೇಶಕ ಮಂಡಳಿಯು ಸಿ.ಎಚ್. ವಸುಂಧರಾ ದೇವಿ, ಗಿರಿ ದೇವನೂರ್, ಮೋಹನ್ ರಾಘವೇಂದ್ರ ಕೊಂಡಿ ಅವರನ್ನು ಹೆಚ್ಚುವರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು