ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಡಿ 15ರವರೆಗೆ ನಿಗದಿಯಾಗಿದ್ದ ವಿಧಾನ ಸಭೆ ಅಧಿವೇಶನ ವನ್ನು ಡಿ 10 ಕ್ಕೆ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ.
ರಾಜ್ಯದ 15 ವಿಧಾನಸಭೆಯ 8 ಅಧಿವೇಶನವನ್ನು ಡಿ. 7ರಿಂದ 15ರವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಅದರಂತೆ ಡಿಸೆಂಬರ್ 7ರಂದು ರಾಜ್ಯ ಉಭಯ ಸದನಗಳ ಕಲಾಪ ಕೂಡ ಆರಂಭಗೊಂಡಿತ್ತು.
ಈಗ ರಾಜ್ಯದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಡಿ 15ಕ್ಕೆ ಮುಕ್ತಾಯಗೊಳ್ಳಬೇಕಿದ್ದ ಅಧಿವೇಶನವನ್ನು ಡಿಸೆಂಬರ್ 10ಕ್ಕೆ ಮೊಟಕುಗೊಳಿಸಲು ಕಲಾಪ ಸಮಿತಿ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಕಲಾಪ ಸಮಿತಿ ಸಭೆಯಲ್ಲಿ ಡಿ. 15ರವರೆಗೆ ನಿರ್ಧರಿಸಲಾಗಿದ್ದ ಉಭಯ ಸದನಗಳ ಕಲಾಪವನ್ನು ಡಿಸೆಂಬರ್ 10 (ಗುರುವಾರದಂದು) ರಂದೇ ಮುಕ್ತಾಯಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ