ಮದುವೆಯಾದ ನಂತರ ನೆರ್ವಿ ( ಬೀಗರೌತಣ) ಯಲ್ಲಿ ಬಾಡೂಟ ಸವಿದ 200 ಕ್ಕೂ ಹೆಚ್ಚು ಜನರಿಗೆ ವಾಂತಿ-ಬೇದಿ ಶುರುವಾಗಿ ತೀವ್ರ ಅಸ್ವಸ್ಥರಾದ ಘಟನೆ ಚನ್ನಪಟ್ಟಣದಲ್ಲಿ ಇಂದು ಜರುಗಿದೆ.
ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಮೋಳೆದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದಲ್ಲಿ ಮದುವೆ ಸಂಭ್ರಮದ ನಂತರ ಬೀಗರ ಊಟದ ವ್ಯವಸ್ಥೆ ಮಾಡಿದ್ದರು. ಸುಮಾರು 500 – 600 ಜನರಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ . 200 ಹೆಚ್ಚು ಜನ
ವಾಂತಿ-ಬೇದಿಯಿಂದ ತತ್ತರಿಸಿದರು.

ಸ್ಥಳಕ್ಕೆ ತಹಸೀಲ್ದಾರ್ , ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಅಸ್ವಸ್ಥರಾದವರನ್ನು ಆಸ್ಪತ್ರೆ ಗೆ ದಾಖಲು ಮಾಡಿದರು.
ಗ್ರಾಮದ ಶಾಲೆ ಮತ್ತು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು