ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತೆ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಎಎಸ್ ಅಧಿಕಾರಿ ಬಿ.ಶರತ್ ವರ್ಗಾವಣೆ ವಿಷಯ ಸಿಎಟಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.
ರೋಹಿಣಿ ಪರ ವಕೀಲರಿಂದ ವಾದ ಮಂಡನೆ. ಮಾಡಿದರು. ಮೂರು ಅಂಶಗಳ ಮೇಲೆ ರೋಹಿಣಿ ಪರ ವಾದ ಮಂಡಿಸಿದರು ಎಂದು ಮೂಲಗಳು ಹೇಳಿವೆ.
ಈಗ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯುತ್ತಿದೆ. ಈ ವೇಳೆ ರೋಹಿಣಿ ವಾಪಸ್ಸು ಕಳಿಸುವುದು ಕಷ್ಟ ಎನ್ನುವ ವಾದವೂ ಕೇಳಿ ಬಂದಿದೆ.
ಬಿ.ಶರತ್ ಪರ ವಕೀಲರಿಂದ ಮುಂದಿನ ವಾರ ಅಂತಿಮ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪುಅನ್ನು ಸಿಇಟಿ ನ್ಯಾಯಾಲಯ ನೀಡುವ ಸಾಧ್ಯತೆ ಇದೆ.
ನ್ಯಾಯಾಲಯದ ಇಂದಿನ ನಿರ್ಧಾರ ದಿಂದ ರೋಹಿಣಿ ಬೀಸೋದೊಣ್ಣೆ ತಪ್ಪಿಸಿಕೊಂಡಂತಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ