ಮೈಸೂರು-ಮಂಗಳೂರು ವಿಮಾನ ಹಾರಾಟ ಪ್ರಾರಂಭವಾಗಿದೆ. ಆದರೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಸಾರಿಗೆ ವ್ಯವಸ್ಥೆಯೇ ಸರಿಯಾಗಿ ಇಲ್ಲದ ಕಾರಣ ಪ್ರಯಾಣಿಕರಿಂದ ಟ್ಯಾಕ್ಸಿ ಚಾಲಕರು ಹೆಚ್ಚು ಹಣವನ್ನು ಸುಲಿಗೆ ಮಾಡುತ್ತಿದ್ದರು.
ಸಂಸದ ಪ್ರತಾಪ್ ಸಿಂಹ ಸ್ಪಂದನೆ :
ಈ ಸಂಬಂಧ ಪ್ರಯಾಣಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಕ್ಷಣವೇ ಸಂಸದ ಪ್ರತಾಪ್ ಸಿಂಹ ಪ್ರಯಾಣಿಕರ ಮನವಿಗೆ ಸ್ಪಂದಿಸಿ ವಿಮಾನ ನಿಲ್ದಾಣಕ್ಕೆ ನಗರ ಸಾರಿಗೆ ವೋಲ್ವೋ ಬಸ್ಸಿನ ವ್ಯವಸ್ಥೆಯನ್ನು ಸಾರಿಗೆ ಅಧಿಕಾರಿಗಳಿಗೆ ಆದೇಶ ನೀಡಿ ಬಸ್ ವ್ಯವಸ್ಥೆ ಮಾಡಿದರು.
ವೇಳಾಪಟ್ಟಿ , ಬಸ್ ದರದ ವಿವರ ಹೀಗಿದೆ:
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ