ಮೈಸೂರು-ಮಂಗಳೂರು ವಿಮಾನ ಹಾರಾಟ ಪ್ರಾರಂಭವಾಗಿದೆ. ಆದರೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಸಾರಿಗೆ ವ್ಯವಸ್ಥೆಯೇ ಸರಿಯಾಗಿ ಇಲ್ಲದ ಕಾರಣ ಪ್ರಯಾಣಿಕರಿಂದ ಟ್ಯಾಕ್ಸಿ ಚಾಲಕರು ಹೆಚ್ಚು ಹಣವನ್ನು ಸುಲಿಗೆ ಮಾಡುತ್ತಿದ್ದರು.
ಸಂಸದ ಪ್ರತಾಪ್ ಸಿಂಹ ಸ್ಪಂದನೆ :
ಈ ಸಂಬಂಧ ಪ್ರಯಾಣಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಕ್ಷಣವೇ ಸಂಸದ ಪ್ರತಾಪ್ ಸಿಂಹ ಪ್ರಯಾಣಿಕರ ಮನವಿಗೆ ಸ್ಪಂದಿಸಿ ವಿಮಾನ ನಿಲ್ದಾಣಕ್ಕೆ ನಗರ ಸಾರಿಗೆ ವೋಲ್ವೋ ಬಸ್ಸಿನ ವ್ಯವಸ್ಥೆಯನ್ನು ಸಾರಿಗೆ ಅಧಿಕಾರಿಗಳಿಗೆ ಆದೇಶ ನೀಡಿ ಬಸ್ ವ್ಯವಸ್ಥೆ ಮಾಡಿದರು.
ವೇಳಾಪಟ್ಟಿ , ಬಸ್ ದರದ ವಿವರ ಹೀಗಿದೆ:

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ