ಮಂಡ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೂ ಹೆಚ್ಚಿನ ಮಹತ್ವ. ಈಗ ಕಾವೇರಿದ ಲೋಕಲ್ ವಾರ್ ನಲ್ಲೂ ವಿಶೇಷತೆಯೊಂದು ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆ ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದಾರೆ.
ಹಣ, ಹೆಂಡ ಪ್ರಭಾವ ಬೀರುತ್ತಿರುವ ಈ ಚುನಾವಣೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆ ಗ್ರಾಮ ಪಂಚಾಯತಿಗೆ ಸ್ಪರ್ಧೆ ಕುತೂಹಲ ಮೂಡಿಸಿದೆ.

ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆ ಪ್ರಫುಲ್ಲಾದೇವಿ, ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.
ಸಾಮಾನ್ಯ ಮಹಿಳೆ ಮೀಸಲು ಸ್ಥಾನದಿಂದ ಪ್ರಫುಲ್ಲದೇವಿ ಎದುರು ಇಬ್ಬರು ಮಹಿಳೆಯರು ಸ್ಪರ್ಧೆ ಮಾಡಿದ್ದಾರೆ.
ವಾರ್ಡ್ ನಂ1 ರಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆ ಪ್ರಫುಲ್ಲ ದೇವಿ.
ಹಣ, ಹೆಂಡ ಪ್ರಭಾವದ ನಡುವೆ ಹೇಗೆ ಗೆಲ್ಲುತ್ತಾರೆ ಎಂಬುದೇ ಕುತೂಹಲ
ಸ್ತ್ರೀ ಸ್ವ ಸಹಾಯ ಸಂಘಗಳಲ್ಲಿ ಸಕ್ರಿಯವಾಗಿ ಜನರ ಪ್ರೀತಿಗಳಿಸಿದ್ದಾರೆ.
ಕೀಲಾರ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟ ಅಧ್ಯಕ್ಷೆಯಾಗಿ, ಸಮಗ್ರ ಕೀಲಾರ ಗ್ರಾಮಾಭಿವೃದ್ಧಿ ಟ್ರಸ್ಟ್ ಸಂಘಟನಾ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ