ಕೊರೋನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತಂತೆ ನಡೆಸಿದ ವಿಚಾರಣೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1 ರಿಂದ ವಿದ್ಯಾಗಮ ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9 ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಗೆ ಹೇಳಿದ್ದಾರೆ.
ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಈ ನಿರ್ಧಾರಕ್ಕೆ ಬದ್ದವಾಗಿರುವಂತೆ ಸೂಚನೆ ನೀಡಿದೆ.
ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಕೋರ್ಟ್ ಹೇಳಿದೆ.
ನ್ಯಾ. ಬಿ ಬಿ ನಾಗರತ್ನ ಹಾಗೂ ಆರ್ ನಟರಾಜ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಇನ್ನೂ. ವಿದ್ಯಾರ್ಥಿಗಳು ಬಾಲ ಕಾರ್ಮಿಕ, ಬಾಲ್ಯ ವಿವಾಹಕ್ಕೆ ಒಳಗಾಗದಂತೆ ಕ್ರಮ ವಹಿಸಬೇಕು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ