ಸ್ಯಾಂಡಲ್ವುಡ್ ಹಿರಿಯ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ಡಿ. 28ರಂದು ನಡೆಯಲಿದೆ.

ನಿಹಾರಿಕಾ, ಅಕ್ಷಯ್ ಎಂಬುವವರನ್ನು ಅವರನ್ನು ಕೈ ಹಿಡಿಯಲಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ.
ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು ಸೇರುವ ಕಾರಣ ಕೊರೊನಾ ಮುನ್ನಚ್ಚರಿಕೆ ಪಾಲಿಸುವುದು ಕಷ್ಟ. ಹೀಗಾಗಿ ಕುಟುಂಬಸ್ಥರು ಹಾಗೂ ಆಪ್ತರು ಮಾತ್ರ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.
2021ರ ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು