ರಾಜ್ಯದಲ್ಲಿ ಈಗಾಗಲೇ ನಿರ್ಧಾರ ಆಗಿರುವಂತೆ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸುವುದು ಖಚಿತವಾಗಿದೆ.
ಈ ಕುರಿತಂತೆ ಸಿಎಂ ಯಡಿಯೂರಪ್ಪ ಸುದ್ದಿಗಾರರಿಗೆ ಮಾಹಿತಿ ನೀಡಿ
ಶಾಲಾ ಕಾಲೇಜುಗಳ ಆರಂಭಕ್ಕೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು ಎಂದು ಹೇಳಿದರು.
ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಕೊರೋನಾ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದರು.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ