ಮತ ಎಣಿಕೆ ಕೇಂದ್ರದಲ್ಲೇ ಹೃದಯಾಘಾತದಿಂದ ಚುನಾವಣಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಬುಧವಾರ ಬೆಳಿಗ್ಗೆ ಜರುಗಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಎನ್. ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿಯೋಜನೆಗೊಂಡಿದ್ದ ಲೋಕೋಪಯೋಗಿ ಇಲಾಖೆ ಅಭಿಯಂತರ ಬೋರೇಗೌಡ (52) ನಿಧನರಾದವರು.
ಪಟ್ಟಣದ ಪುಷ್ಪ ವಿದ್ಯಾಸಂಸ್ಥೆಯ ಆವರಣದಲ್ಲಿನ ಮತ ಎಣಿಕೆ ಕೇಂದ್ರಕ್ಕೆ ಬೆಳಿಗ್ಗೆ 7ಗಂಟೆಗೆ ಕರ್ತವ್ಯ ನಿಯೋಜನೆ ಗೆ ಆಗಮಿಸಿದ ಬೋರೇಗೌಡರು ಸಹೋದ್ಯೋಗಿಗಳೊಂದಿಗೆ ತಿಂಡಿ ಮುಗಿಸಿ ಮತ ಎಣಿಕೆ ಕೇಂದ್ರದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಎದೆನೋವು ಕಾಣಿಸಿಕೊಂಡಿತು.
ಕೂಡಲೇ ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಹುಣಸೂರು ಬಳಿಯ ಮಾರ್ಗಮಧ್ಯೆ ಹೃದಯಾಘಾತದಿಂದ ಬೋರೆಗೌಡ ಕೊನೆಯುಸಿರೆಳೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು