ಹೆಣ್ಣು ಶಿಶು ಹುಟ್ಟಿದೆ ಎಂಬ ಒಂದೇ ಕಾರಣಕ್ಕೆ ನವಜಾತ ಶಿಶುವನ್ನು ಹೆತ್ತವರು ತಿಪ್ಪೆಗುಂಡಿಯಲ್ಲಿ ಎಸೆದು ಹೋಗಿರುವ ಘಟನೆ ಕೋಲಾರದ ಮಾಲೂರಿನ ತಾಲೂಕಿನ ಚಿಕ್ಕನಾಯಕನ ಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಹೆಣ್ಣು ಶಿಶು ಹುಟ್ಟಿದೆ ಎಂಬ ಕಾರಣಕ್ಕಾಗಿ ಪಾಪಿಗಳು ತಿಪ್ಪೆಗುಂಡಿಗೆ ಬಿಸಾಡಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ತಿಪ್ಪೇಗುಂಡಿಯ ಬಳಿ ಮಗು ಅಳುತ್ತಿದ್ದ ಶಬ್ದ ಕೇಳಿದ ಗ್ರಾಮಸ್ಥರು ಶಿಶುವನ್ನು ರಕ್ಷಿಸಿದ್ದಾರೆ.
ನಂತರ ಸ್ಥಳೀಯ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಹೆಣ್ಣು ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು