ನೈರುತ್ಯ ರೈಲ್ವೆಯ ಮೈಸೂರು ವಿಭಾಗ ಕೆಲವು ಮಾರ್ಗಗಳಲ್ಲಿ ಭಾನುವಾರ ಹೊರತುಪಡಿಸಿ ನಾಳೆಯಿಂದ ಕಾಯ್ದಿರಿಸದ ರೈಲುಗಳ ಸಂಚಾರವನ್ನು ಆರಂಭಿಸಲಿದೆ.
ಈ ರೈಲಿಗೆ ಯಾವುದೇ ಕಾಯ್ದಿರಿಸುವಿಕೆ ಟಿಕೆಟ್ ಇಲ್ಲ. ರೈಲು ನಿಲ್ದಾಣ ದಲ್ಲೇ ಟಿಕಟ್ ಕೊಡಲಾಗುವುದು.
- 06255 ಸಂಖ್ಯೆಯ 16 ಬೋಗಿಗಳ ರೈಲು ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ. ಬೆಂಗಳೂರಿನಿಂದ ಸಂಜೆ 7ಕ್ಕೆ ಹೊರಟು ರಾತ್ರಿ 10ಕ್ಕೆ ಮೈಸೂರು ತಲುಪಲಿದೆ.
- 06256 ಸಂಖ್ಯೆ ರೈಲು ಬೆಳಗ್ಗೆ 6.10ಕ್ಕೆ ಮೈಸೂರಿನಿಂದ ಹೊರಟು 9.15ಕ್ಕೆ ಬೆಂಗಳೂರಿಗೆ ತಲುಪುತ್ತದೆ. 06257 ಸಂಖ್ಯೆಯ ರೈಲು ಬೆಳಗ್ಗೆ 9.20ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.45ಕ್ಕೆ ಮೈಸೂರಿಗೆ ಆಗಮಿಸಲಿದೆ.
- 06258 ಸಂಖ್ಯೆ ರೈಲು ಮೈಸೂರಿನಿಂದ ಮಧ್ಯಾಹ್ನ 1.45ಕ್ಕೆ ಹೊರಟು ಸಂಜೆ 5ಕ್ಕೆ ಬೆಂಗಳೂರು ತಲುಪಲಿದೆ.
ಈ ರೈಲುಗಳು ನಾಯಂಡಹಳ್ಳಿ, ಜ್ಞಾನ ಭಾರತಿ, ಕೆಂಗೇರಿ, ಹೆಜ್ಜಾಲ, ಬಿಡದಿ, ಕೇತೋಹಳ್ಳಿ, ರಾಮನಗರ, ಚನ್ನಪಟ್ಟಣ, ಶೆಟ್ಟಿಹಳ್ಳಿ, ನಿಡಘಟ್ಟ, ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಚಂದಗಿರಿ ಕೊಪ್ಪಲ್, ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗನಹಳ್ಳಿಯಲ್ಲಿ ನಿಲುಗಡೆ ಹೊಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು