ಬದಲಾವಣೆಗೆ ಈಗಾಗಲೇ ನಿರ್ಧರಿಸಿದ್ದೇನೆ. ಕಾಂಗ್ರೆಸ್ ಬಗ್ಗೆ ಯಾವುದೇ ಮುಜುಗುರ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ನಿಂದ ದೂರವಾಗುತ್ತಿರುವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಪಕ್ಷ ಬದಲಾವಣೆಗೆ ಸಂಬಂಧಿಸಿದಂತೆ ನಾನು ಇನ್ನು ಹೆಚ್ಚು ದಿನ ಕಾಯುವುದಿಲ್ಲ. ಜಿಲ್ಲೆಯ ಸ್ನೇಹಿತರ ಜತೆ ಸಮಾಲೋಚಿಸಿ ಆದಷ್ಟು ಬೇಗ ನಿರ್ಧಾರವನ್ನು ಕೈಗೊಳ್ಳುವ ಬಗ್ಗೆ ಮಧು ಸ್ಪಷ್ಟವಾಗಿ ತಿಳಿಸಿದರು.
ಕಾಂಗ್ರೆಸ್ ಪಕ್ಷ ನನಗೆ ಯಾವತ್ತೂ ಮುಜಗರ ತಂದಿಲ್ಲ. ಕಳೆದ ಎರಡು ಲೋಕಸಭಾ ಚುನಾವಣೆಯಲ್ಲೂ ದೊಡ್ಡ ಮಟ್ಟದಲ್ಲಿ ಮತ ಪಡೆಯಲು ನೆರವಾಗಿದೆ ಎಂದು ಕಾಂಗ್ರೆಸ್ ಅನ್ನು ಗಣಗಾನ ಮಾಡಿದರು.
ಹಿರಿಯರಾದ ಕಾಗೋಡು ತಿಮ್ಮಪ್ಪನವರು ನನ್ನನ್ನು ಒಬ್ಬ ಪ್ರತಿಪಕ್ಷದವ ಎಂದು ಗುರುತಿಸದೆ ಜನಪ್ರತಿನಿಧಿ ಎಂಬ ನೆಲೆಗಟ್ಟಿನಲ್ಲಿ ನೋಡಿದ್ದರು. ಸಿದ್ದರಾಮಯ್ಯನವರು, ಡಿ.ಕೆ. ಶಿವಕುಮಾರ್ರಂತ ನಾಯಕರು ವಿಶ್ವಾಸದಲ್ಲಿಯೇ ಕಂಡಿದ್ದರು. ಈ ಮೊದಲು ಕಾಂಗ್ರೆಸ್ನಲ್ಲಿ ನಾನು ಇದ್ದವ. ಹೀಗಾಗಿ ಕಾಂಗ್ರೆಸ್ ಸೇರುವ ಬಗ್ಗೆ ಮಧು ಸುಳಿವು ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು