ಇತ್ತೀಚೆಗೆ ಪೂರ್ಣಗೊಂಡ ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮೊದಲ ಅವಧಿಗೆ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿಯ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ದಿನಾಂಕ, ಸಮಯ ಸ್ಥಳ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ 7 ತಾಲೂಕಿನಲ್ಲಿ ಜನವರಿ 16 ರಿಂದ 22 ರವರೆಗೆ ಮೀಸಲಾತಿ ನಿಗದಿ ಸಂಬಂಧ ಆಯ್ಕೆಯಾದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಹಿರಂಗವಾಗಿ ಮೀಸಲಾತಿಯನ್ನು ನಿಗದಿ ಮಾಡಲಾಗುವುದು.
ಯಾವ ತಾಲೂಕಿನಲ್ಲಿ ಯಾವಾಗ ? ಯಾವ ಸ್ಥಳ ಮತ್ತು ಯಾವ ಸಮಯದಲ್ಲಿ ಸಭೆ ನಡೆಯುತ್ತದೆ ಎನ್ನುವ ವಿವರ ಇಲ್ಲಿದೆ:
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್