2019 ರ ಫೆಬ್ರವರಿ 26 ರಂದು ಭಾರತ ಬಾಲಾಕೋಟ್ ನಲ್ಲಿ ನಡೆಸಿದ ಏರ್ ಸ್ಟ್ರೈಕ್ ನಲ್ಲಿ 300 ಮಂದಿ ಭಯೋತ್ಪಾದಕರು ಹತರಾಗಿದ್ದು ನಿಜ ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಆಘಾ ಹಿಲಾಲಿ ಹೇಳಿದ್ದಾರೆ.
ಖಾಸಗಿ ವಾಹಿನಿಯೊಂದರ ಚರ್ಚೆಯಲ್ಲಿ ಮಾತನಾಡುತ್ತಿರುವ ವೇಳೆಯಲ್ಲಿ 300 ಭಯೋತ್ಪಾದಕರು ಹತರಾಗಿದ್ದಾರೆಂದು ತಿಳಿಸಿದ್ದಾರೆ.
ಭಾರತದ ದಾಳಿಯ ನಂತರ ಯಾವುದೇ ಸಾವು ನೋವು ಸಂಭವಿಸಿರಲಿಲ್ಲವೆಂದು ಸುಳ್ಳು ಹೇಳಿದ್ದ ಪಾಕಿಸ್ತಾನ ಬಣ್ಣ ಮತ್ತೊಮ್ಮೆ ಬಯಲಾಗಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಾಲಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ತರಬೇತಿ ಶಿಬಿರದ ಮೇಲೆ ಭಾರತೀಯ ವಾಯುಪಡೆ ಏರ್ ಸ್ಟ್ರೈಕ್ ನಡೆಸಿದಾಗ ಸಾವು-ನೋವಿನ ಬಗ್ಗೆ ಪಾಕಿಸ್ತಾನ ಅಲ್ಲಗಳೆದಿತ್ತು.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಏರ್ ಸ್ಟ್ರೈಕ್ ನಡೆಸಿದ್ದು, ದಾಳಿಯಲ್ಲಿ 300 ಭಯೋತ್ಪಾದಕರು ಸಾವನ್ನಪ್ಪಿದ್ದರು ಎನ್ನುವುದು ಈಗ ಬಯಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ