ಈ ವರ್ಷ ನಾನು ಹುಟ್ಟು ಹಬ್ಬವನ್ನು ಆಚರಿಸಲ್ಲ. ಹಾಗಾಗಿ ನೀವು ದೂರದ ಊರುಗಳಿಂದ ಹಣ ಖರ್ಚು ಮಾಡಿಕೊಂಡು ಬರಬೇಡಿ ಎಂದು ಡಿ ಬಾಸ್ , ನಟ ದರ್ಶನ್ ಅಭಿಮಾನಿ ಗಳಲ್ಲಿ ಮನವಿ ಮಾಡಿದ್ದಾರೆ.
2020ರಲ್ಲಿ ಕೊರೋನಾ ಕಾರಣದಿಂದ ಎಷ್ಟೋ ಜನ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದೀರಿ. ಇಂತಹ ಸಮಯದಲ್ಲಿ ಹಣ ವ್ಯಯ ಮಾಡೋದು ಬೇಡ. ಎಷ್ಟೋ ಜನ ಕೆಲಸ ಕಳೆದುಕೊಂಡರು. ಹೊಟ್ಟೆಗೆ ಹಿಟ್ಟಿಲ್ಲ. 2020ರಲ್ಲಿ ವಿಧಿ ನಮಗೆ ಹಲವು ಪಾಠ ಕಲಿಸಿದೆ. ಆದ್ದರಿಂದ ಮೊದಲು ನೀವು ಚೆನ್ನಾಗಿರಿ ಎಂದು ಹೇಳಿದ್ದಾರೆ.

2022ಕ್ಕೆ ಈ ಎಲ್ಲಾ ಕಷ್ಟಗಳು ದೂರವಾದ ಮೇಲೆ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳೋಣ. ಕೊರೊನಾದಿಂದಾ ನಿಮ್ಮ ನಷ್ಟವನ್ನು ತುಂಬಿಕೊಳ್ಳಿ. ಶುಭಾಶಯ ತಿಳಿಸಲು ಬೆಂಗಳೂರಿಗೆ ಬರಬೇಡಿ ಅಂತ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು