500 ಕೋಟಿ ರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ. ಸುಧಾ ಅವರನ್ನು ಸರ್ಕಾರ ಅಮಾನತ್ತು ಮಾಡಿದೆ.
ಕೊನೆಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿ ತಲೆದಂಡ ವಾಗಿದೆ.
ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ, ಅಕ್ರಮ ಹಣ ಸಂಪಾದನೆ ಆರೋಪ ದಡಿಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು. ಅಲ್ಲದೆ, ಬ್ರೋಕರ್ಗಳ ಜೊತೆ ಸೇರಿಕೊಂಡು ಅಕ್ರಮ ಹಣ ಸಂಪಾದಿಸಿದ್ದ ಆರೋಪವನ್ನು ಕೂಡ ಡಾ. ಸುಧಾ ಹೊತ್ತಿದ್ದಾರೆ
ಕೆಲ ವರ್ಷಗಳ ಹಿಂದೆ ಎಸಿಬಿಗೆ ಖಾಸಗಿ ವ್ಯಕ್ತಿಗಳಿಂದ ದೂರು ದಾಖಲಾಗಿತ್ತು. ದೂರಿನ ಅನ್ವಯ ಇತ್ತೀಚೆಗೆ ಎಸಿಬಿ ದಾಳಿ ನಡೆಸಿತ್ತು. ಇದೀಗ, ಅಮಾನತು ಕುರಿತು ದೂರುದಾರ ಟಿ.ಜೆ. ಅಬ್ರಹಾಂ ಮಾಹಿತಿ ನೀಡಿದ್ದಾರೆ. ಡಿಪಿಎಆರ್ನಿಂದ ಖಚಿತ ಮಾಹಿತಿ ದೊರಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು