ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ( LOC) ಚೀನಾ ಮತ್ತೆ ಕ್ಯಾತೆ ತೆಗೆದಿದೆ.
ಭಾರತದ ಭೂ ಭಾಗ ಆಕ್ರಮಿಸಲು ಚೀನಾ ಯೋಧರ ಮುಂದಾಗಿದ್ದಾರೆ.
ಸಿಕ್ಕಿಂನ ನಾಥು ಭಾರತೀಯ ಸೇನೆ ಮತ್ತು ಚೀನಾದ ಪಿಎಲ್ ಎ ನಡುವೆ ಈ ಘರ್ಷಣೆ ನಡೆದಿದೆ.
ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದಾರೆ. ಭಾರತೀಯ ಭೂ ಪ್ರದೇಶವನ್ನು ಪ್ರವೇಶಿಸಲು ಪಿಎಲ್ ಎ ಗಸ್ತು ಪಡೆ ಪ್ರಯತ್ನಿಸುತ್ತಿದೆ.
ಈ ವೇಳೆ ತಡೆಯಲು ಬಂದ ಭಾರತೀಯ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಪ್ರತಿದಾಳಿ ನಡೆಸಿದ್ದಾರೆ.
ಈ ಘಟನೆಯಲ್ಲಿ ಚೀನಾದ 20 ಸೈನಿಕರ ಗಾಯಗಳಾಗಿವೆ. ಹಾಗೆಯೇ ಮೂವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ