ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಪುರಾಣ ಪ್ರಸಿದ್ಧ ಗವಿರಂಗನಾಥ ಸ್ವಾಮಿ ದೇವಾಲಯದ ಕೆರೆಯ ಸಮೀಪದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೊಸ ಹೊಳಲು ಗ್ರಾಮದ ನಿವಾಸಿಗಳಾದ ಭರತ್(22) ಮತ್ತು ವಿನೋದ್(21) ನೀರಲ್ಲಿ ಮುಳುಗಿ ಸಾವಿಗೀಡಾದವರು.
ನಾಲ್ವರು ಸ್ನೇಹಿತರ ಜೊತೆ ಭರತ್ ಮತ್ತು ವಿನೋದ್ ದೇವಾಲಯಕ್ಕೆ ಬಂದಿದ್ದು, ಈ ವೇಳೆ ಕೆರೆಯಲ್ಲಿ ಈಜಲು ಹೋಗಿದ್ದಾಗ ಘಟನೆ ಸಂಭವಿಸಿದೆ.
ಇಬ್ಬರೂ ನೀರುಪಾಲಾಗಿದ್ದಾರೆ. ಶವಗಳ ಅಗ್ನಿಶಾಮಕದಳ ಶೋಧಕಾರ್ಯಾ ನಡೆಸುತ್ತಿದೆ. ಪಟ್ಟಣ ಪೋಲಿಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್