ದೆಹಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಇದೀಗ ಎಲ್ಲಾ ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ, ಪ್ರಮುಖ ತಾಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ದೆಹಲಿ ಸುತ್ತಮುತ್ತ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲಾಗಿದೆ. ಪ್ರತಿ ವಾಹನಗಳ ತಪಾಸಣೆ ನಡೆಯುತ್ತಿದೆ. ಎಲ್ಲಾ ರಾಜ್ಯ ಹಾಗೂ ನಗರಗಳಲ್ಲಿ ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚಿಸಲಾಗಿದೆ.
ರಾಯಭಾರಿ ಕಚೇರಿ ಬಳಿಯ ಹೂ ಕುಂಡದಲ್ಲಿ ಐಇಡಿ ಸ್ಫೋಟಕವಿಟ್ಟು ಬಾಂಬ್ ಸ್ಫೋಟಿಸಲಾಗಿದೆ ಅನ್ನೋ ಮಾಹಿತಿಯನ್ನು ಪೊಲೀಸರು ಬಹಿರಂಗ ಪಡಿಸಿದ್ದಾರೆ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ