ಮಾರ್ಕೆಟ್ನಲ್ಲಿ ಗಿಜಿಗಿಜಿ ಜನ. ಬಸ್ನಲ್ಲೂ ಫುಲ್ ರಶ್. ಆದರೆ ಚಿತ್ರಮಂದಿರಗಳಿಗೆ ಮಾತ್ರ ಶೇ. 50ರಷ್ಟು ಜನರಿಗೆ ಮಾತ್ರ ಅವಕಾಶ ಯಾಕೆ ಎಂದು ನಟ ಧ್ರುವ ಸರ್ಜಾ ಪ್ರಶ್ನೆ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ. ಧ್ರುವ
ಚಿತ್ರಮಂದಿರಗಳಲ್ಲಿ ಶೇ. 100ರಷ್ಟೂ ಪ್ರೇಕ್ಷಕರು ಕುಳಿತು ಸಿನಿಮಾ ವೀಕ್ಷಿಸಬಹುದು ಎಂದು ಕೇಂದ್ರ ಸರ್ಕಾರ ಕಳೆದ ವಾರವಷ್ಟೇ ಹೇಳಿದ್ದರೂ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ, ಶೇ. 50ರಷ್ಟು ಮಾತ್ರ ಅವಕಾಶ ನೀಡಿರುವ ಹಿನ್ನಲೆಯನ್ನು ಪ್ರಶ್ನೆ ಮಾಡಿದ್ದಾರೆ.
ತಮ್ಮ ಟ್ವೀಟ್ಗೆ ಮುಖ್ಯಮಂತ್ರಿ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ಸಚಿವ ಸುಧಾಕರ್ ಅವರನ್ನು ಟ್ಯಾಗ್ ಕೂಡ ಮಾಡಿದ್ದಾರೆ.
ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ (ಫೆ. 19) ರಥಸಪ್ತಮಿಯಂದು ಬಿಡುಗಡೆಯಾಗಲಿದೆ. ಸ್ವಲ್ಪ ದಿನಗಳ ಹಿಂದೆ ಫೇಸ್ಬುಕ್ ಲೈವ್ನಲ್ಲಿ ಬಂದ ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಈ ಗುಡ್ ನ್ಯೂಸ್ ಕೊಟ್ಟಿದ್ದರು. ಇಂದು ಧ್ರುವ ಮಾಡಿದ ಟ್ವೀಟ್ಗೆ ಸ್ಯಾಂಡಲ್ವುಡ್ ಕೂಡ ಬೆಂಬಲ ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು