ಇಂದಿನಿಂದ ಕರ್ನಾಟಕ-ಆಂಧ್ರ ಗಡಿ ಸರ್ವೇ ಕಾರ್ಯ ಮತ್ತೆ ಆರಂಭವಾಗಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತುಮಟಿ- ವಿಠಲಾಪುರ ಹಾಗೂ ಆಂಧ್ರಪ್ರದೇಶದ ಓಬಳಾಪುರಂ ಮೈನಿಂಗ್ ಕಂಪನಿ ಮಧ್ಯೆ ಇರುವ ಗಡಿ ಗುರುತು ನಾಶಪಡಿಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಇಂದಿನಿಂದ ಗಡಿ ಸರ್ವೇ ಕಾರ್ಯ ಪುನರಾರಂಭಗೊಂಡಿದೆ.
ಈ ಆರೋಪ ಸಾಬೀತಾದ್ರೆ ರೆಡ್ಡಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಸರ್ವೇ ಆಫ್ ಇಂಡಿಯಾ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯದ ಕಂದಾಯ ಅಧಿಕಾರಿಗಳಿಂದ ಸರ್ವೇ ನಡೆಸುತ್ತಿದ್ದಾರೆ.
ಈ ಹಿಂದೆಯೂ ಸರ್ವೇ ನಡೆಸಿದ್ದರೂ ಗಡಿ ಕಾರ್ಯ ಸಮರ್ಪಕವಾಗಿಲ್ಲ, ಅಧಿಕಾರಿಗಳು ಒತ್ತಡಕ್ಕೆ ಮಣಿದು ಗಡಿ ಗುರುತು ಸರಿಯಾಗಿ ಮಾಡಿಲ್ಲ ದೂರು ಕೇಳಿಬಂದಿತ್ತು. ಈ ಹಿನ್ನಲೆ ಮತ್ತೆ ಕರ್ನಾಟಕ-ಆಂಧ್ರ ಗಡಿ ಗುರುತಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು