ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗೆಂದು ಭಾರೀ ಪ್ರಮಾಣದಲ್ಲಿ ಬರುತ್ತಿರುವ ರೈತರು ದೆಹಲಿ ಪ್ರವೇಶಿಸಿದಂತೆ ರಸ್ತೆಗಳಿಗೆ ಗೋಡೆಗಳನ್ನು ನಿರ್ಮಿಸುತ್ತಿರುವ ಕ್ರಮ ಖಂಡಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ಗೋಡೆಯಲ್ಲ, ಸೇತುವೆಗಳನ್ನು ನಿರ್ಮಿಸಿ’ ಎಂದು ಹೇಳಿದ್ದಾರೆ.

ಟಿಕ್ರಿ, ಘಾಜಿಪುರ ಹಾಗೂ ಸಿಂಘೂ ಗಡಿಗಳಿಗೆ ಕ್ರೇನ್ ಮೂಲಕ ರಸ್ತೆಗಳನ್ನು ಅಗೆದು ಗ್ರಿಲ್ ಹಾಗೂ ಮೊಳೆಗಳನ್ನು ಸಿಮೆಂಟ್ ಮೂಲಕ ರಸ್ತೆಗೆ ಜೋಡಿಸಲಾಗಿದೆ. ಇನ್ನು ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಇದು ಭದ್ರವಾಗಿ ನಿಲ್ಲುವ ಸಲುವಾಗಿ ಕಾಂಕ್ರೀಟ್ ಸುರಿದು ಗಟ್ಟಿ ಮಾಡಿ, ತಡೆಗಳನ್ನು ನಿರ್ಮಿಸಲಾಗಿದೆ.
ಪೊಲೀಸರ ಭದ್ರತೆಗಳ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಬಹಳಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ