February 20, 2026

Newsnap Kannada

The World at your finger tips!

murugesh

ಹಿರಿಯ ಪತ್ರಕರ್ತ ಮುರುಗೇಶ್ ಇನ್ನಿಲ್ಲ

Spread the love

ಚಿತ್ರದುರ್ಗ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಕೆಯುಡಬ್ಲ್ಯೂಜೆ ಪದಾಧಿಕಾರಿಯಾಗಿ,
ಪ್ರಿಯಾ ಪತ್ರಿಕೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಕ್ರಿಯಾಶೀಲ ಸಂಘಟಕ ಮುರುಗೇಶ್ (69) ನಿಧನರಾಗಿದ್ದಾರೆ.

ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಚಿತ್ರದುರ್ಗದಲ್ಲಿ ನಡೆಯಲಿದೆ

ಸಂತಾಪ
ಹಿರಿಯ ಪತ್ರಕರ್ತ ಮುರುಗೇಶ್ ನಿಧನದಿಂದಾಗಿ ಕ್ರಿಯಾಶೀಲ ಸಂಘಟಕರೊಬ್ಬರನ್ನು ಕಳೆದುಕೊಂಡಂತಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸುತ್ತದೆ.

error: Content is protected !!